Advertisement
ಸುದ್ದಿಗಳು

ಮುಕ್ಕೂರು ಕುಂಡಡ್ಕ ಗಣೇಶೋತ್ಸವ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ

Share

ಬೆಳ್ಳಾರೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ‌ ಕುಂಡಡ್ಕ- ಮುಕ್ಕೂರು ಇದರ 2019- 20 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ  ಮುಕ್ಕೂರಿನಲ್ಲಿ ನಡೆಯಿತು.ಸಮಿತಿ ಅಧ್ಯಕ್ಷರಾಗಿ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿಯಾಗಿ ರಕ್ಷಿತ್ ಗೌಡ ಕಾನಾವು, ಕೋಶಾಧಿಕಾರಿಯಾಗಿ ರವೀಂದ್ರ ಅನವುಗುಂಡಿ ಅವರು ಆಯ್ಕೆಯಾದರು.

Advertisement
Advertisement
ಪೂವಪ್ಪ ನಾಯ್ಕ್ ಕೊಂಡೆಪ್ಪಾಡಿ

 

Advertisement
ರಕ್ಷಿತ್ ಗೌಡ ಕಾನಾವು
ರವೀಂದ್ರ ಅನವುಗುಂಡಿ

ನಿಕಟಪೂರ್ವ ಅಧ್ಯಕ್ಷ ಪ್ರಸಾದ್  ಎನ್. ಕೆ ಹಾಗೂ ಸಮಿತಿ ಸ್ಥಾಪಕ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಜಗನ್ನಾಥ ಪೂಜಾರಿ ಮುಕ್ಕೂರು ಅವರು ದಶಮಾನೋತ್ಸವ ಹತ್ತರ ಹುತ್ತರಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸಿ, ನೂತನ ಪದಾಧಿಕಾರಿಗಳಿಗೆ ಶುಭಕೋರಿದರು.

ಈ ಸಂದರ್ಭ ಸಮಿತಿ ಪದಾಧಿಕಾರಿಗಳಾದ ರಮೇಶ್ ಕಾನಾವು, ಕುಂಞಣ್ಣ ನಾಯ್ಕ ಅಡ್ಯತಕಂಡ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಯಶವಂತ ಕಾನಾವು ಜಾಲು, ವಸಂತ ಕುಂಡಡ್ಕ, ಶೀನ ಅನವುಗುಂಡಿ, ಪ್ರವೀಣ್ ಬೋಳಕುಮೇರು, ಕಿರಣ್ ಪ್ರಸಾದ್ ಕೆ ಮೊದಲಾದವರಿದ್ದರು. ರಕ್ಷಿತ್ ಗೌಡ ಕಾನಾವು ವಂದಿಸಿದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

12 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

13 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

13 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

13 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

15 hours ago