ಜಗನ್ನಾಥ ಪೂಜಾರಿ
ಬೆಳ್ಳಾರೆ : ಪೆರುವಾಜೆ ಗ್ರಾಮದ ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಇದರ 2020-21 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಮುಕ್ಕೂರಿನಲ್ಲಿ ನಡೆಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರಾಗಿ ರಮೇಶ್ ಕಾನಾವು, ಕಾರ್ಯದರ್ಶಿಯಾಗಿ ಶಶಿ ಕುಮಾರ್ ಬಿ.ಎನ್., ಉಪಾಧ್ಯಕ್ಷರಾಗಿ ವಸಂತ ಕೆ.ಸಿ., ಜತೆ ಕಾರ್ಯದರ್ಶಿಯಾಗಿ ತಾರನಾಥ ಕೆ, ಕೋಶಾಧಿಕಾರಿಯಾಗಿ ರಾಮಚಂದ್ರ ಚೆನ್ನಾವರ ಅವಿರೋಧವಾಗಿ ಆಯ್ಕೆಯಾದರು. ನೇಸರ ಯುವಕ ಮಂಡಲದ ನಿಕಟಪೂರ್ವಾಧ್ಯಕ್ಷ ಕಿರಣ್ ಪ್ರಸಾದ್ ಕೆ, ಕಾರ್ಯದರ್ಶಿ ಶೀನಪ್ಪ ಎ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಒರುಂಕು, ಮಾಜಿ ಅಧ್ಯಕ್ಷ ಪ್ರಸಾದ್ ಎನ್.ಕುಂಡಡ್ಕ, ರವೀಂದ್ರ ಎ, ವೆಂಕಟರಮಣ ಕುಂಡಡ್ಕ ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…