ಜಗನ್ನಾಥ ಪೂಜಾರಿ
ಬೆಳ್ಳಾರೆ : ಪೆರುವಾಜೆ ಗ್ರಾಮದ ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಇದರ 2020-21 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಮುಕ್ಕೂರಿನಲ್ಲಿ ನಡೆಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರಾಗಿ ರಮೇಶ್ ಕಾನಾವು, ಕಾರ್ಯದರ್ಶಿಯಾಗಿ ಶಶಿ ಕುಮಾರ್ ಬಿ.ಎನ್., ಉಪಾಧ್ಯಕ್ಷರಾಗಿ ವಸಂತ ಕೆ.ಸಿ., ಜತೆ ಕಾರ್ಯದರ್ಶಿಯಾಗಿ ತಾರನಾಥ ಕೆ, ಕೋಶಾಧಿಕಾರಿಯಾಗಿ ರಾಮಚಂದ್ರ ಚೆನ್ನಾವರ ಅವಿರೋಧವಾಗಿ ಆಯ್ಕೆಯಾದರು. ನೇಸರ ಯುವಕ ಮಂಡಲದ ನಿಕಟಪೂರ್ವಾಧ್ಯಕ್ಷ ಕಿರಣ್ ಪ್ರಸಾದ್ ಕೆ, ಕಾರ್ಯದರ್ಶಿ ಶೀನಪ್ಪ ಎ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಒರುಂಕು, ಮಾಜಿ ಅಧ್ಯಕ್ಷ ಪ್ರಸಾದ್ ಎನ್.ಕುಂಡಡ್ಕ, ರವೀಂದ್ರ ಎ, ವೆಂಕಟರಮಣ ಕುಂಡಡ್ಕ ಉಪಸ್ಥಿತರಿದ್ದರು.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…