ಜಗನ್ನಾಥ ಪೂಜಾರಿ
ಬೆಳ್ಳಾರೆ : ಪೆರುವಾಜೆ ಗ್ರಾಮದ ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಇದರ 2020-21 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಮುಕ್ಕೂರಿನಲ್ಲಿ ನಡೆಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರಾಗಿ ರಮೇಶ್ ಕಾನಾವು, ಕಾರ್ಯದರ್ಶಿಯಾಗಿ ಶಶಿ ಕುಮಾರ್ ಬಿ.ಎನ್., ಉಪಾಧ್ಯಕ್ಷರಾಗಿ ವಸಂತ ಕೆ.ಸಿ., ಜತೆ ಕಾರ್ಯದರ್ಶಿಯಾಗಿ ತಾರನಾಥ ಕೆ, ಕೋಶಾಧಿಕಾರಿಯಾಗಿ ರಾಮಚಂದ್ರ ಚೆನ್ನಾವರ ಅವಿರೋಧವಾಗಿ ಆಯ್ಕೆಯಾದರು. ನೇಸರ ಯುವಕ ಮಂಡಲದ ನಿಕಟಪೂರ್ವಾಧ್ಯಕ್ಷ ಕಿರಣ್ ಪ್ರಸಾದ್ ಕೆ, ಕಾರ್ಯದರ್ಶಿ ಶೀನಪ್ಪ ಎ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಒರುಂಕು, ಮಾಜಿ ಅಧ್ಯಕ್ಷ ಪ್ರಸಾದ್ ಎನ್.ಕುಂಡಡ್ಕ, ರವೀಂದ್ರ ಎ, ವೆಂಕಟರಮಣ ಕುಂಡಡ್ಕ ಉಪಸ್ಥಿತರಿದ್ದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…