ಮುಕ್ಕೂರು: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ದಶ ಸಂಭ್ರಮದ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಮಿತಿ ಪೂರ್ವಭಾವಿ ಸಭೆಯು ಮುಕ್ಕೂರಿನಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ ಕೆಎಂಬಿ, ಗೌರವ ಸಲಹೆಗಾರ ಸುಧಾಕರ ರೈ ಕುಂಜಾಡಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು ಸೂಕ್ತ ಸಲಹೆ ಸೂಚನೆ ನೀಡಿದರು. ಆ.25 ಕ್ಕೆ ಕ್ರೀಡಾಕೂಟ, ಆ.31 ರಾತ್ರಿ ಸಭಾ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಸಭೆಯಲ್ಲಿ ಸಮಿತಿ ಕೋಶಾಧಿಕಾರಿ ರಮೇಶ್ ಕಾನಾವು, ಪದಾಧಿಕಾರಿಗಳಾದ ಕುಂಞಣ್ಣ ನಾಯ್ಕ ಅಡ್ಯತಕಂಡ, ರಕ್ಷಿತ್ ಗೌಡ ಒರುಂಕು, ವೆಂಕಟರಮಣ ಕುಂಡಡ್ಕ, ಶೀನ ಅನವುಗುಂಡಿ, ರವೀಂದ್ರ ಅನವುಗುಂಡಿ, ರವಿ ಕುಂಡಡ್ಕ ಮೊದಲಾದವರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…