ಮುಕ್ಕೂರು: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ದಶ ಸಂಭ್ರಮದ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಮಿತಿ ಪೂರ್ವಭಾವಿ ಸಭೆಯು ಮುಕ್ಕೂರಿನಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ ಕೆಎಂಬಿ, ಗೌರವ ಸಲಹೆಗಾರ ಸುಧಾಕರ ರೈ ಕುಂಜಾಡಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು ಸೂಕ್ತ ಸಲಹೆ ಸೂಚನೆ ನೀಡಿದರು. ಆ.25 ಕ್ಕೆ ಕ್ರೀಡಾಕೂಟ, ಆ.31 ರಾತ್ರಿ ಸಭಾ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಸಭೆಯಲ್ಲಿ ಸಮಿತಿ ಕೋಶಾಧಿಕಾರಿ ರಮೇಶ್ ಕಾನಾವು, ಪದಾಧಿಕಾರಿಗಳಾದ ಕುಂಞಣ್ಣ ನಾಯ್ಕ ಅಡ್ಯತಕಂಡ, ರಕ್ಷಿತ್ ಗೌಡ ಒರುಂಕು, ವೆಂಕಟರಮಣ ಕುಂಡಡ್ಕ, ಶೀನ ಅನವುಗುಂಡಿ, ರವೀಂದ್ರ ಅನವುಗುಂಡಿ, ರವಿ ಕುಂಡಡ್ಕ ಮೊದಲಾದವರು ಉಪಸ್ಥಿತರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…