ಮುಕ್ಕೂರು: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ದಶ ಸಂಭ್ರಮದ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಮಿತಿ ಪೂರ್ವಭಾವಿ ಸಭೆಯು ಮುಕ್ಕೂರಿನಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ ಕೆಎಂಬಿ, ಗೌರವ ಸಲಹೆಗಾರ ಸುಧಾಕರ ರೈ ಕುಂಜಾಡಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು ಸೂಕ್ತ ಸಲಹೆ ಸೂಚನೆ ನೀಡಿದರು. ಆ.25 ಕ್ಕೆ ಕ್ರೀಡಾಕೂಟ, ಆ.31 ರಾತ್ರಿ ಸಭಾ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಸಭೆಯಲ್ಲಿ ಸಮಿತಿ ಕೋಶಾಧಿಕಾರಿ ರಮೇಶ್ ಕಾನಾವು, ಪದಾಧಿಕಾರಿಗಳಾದ ಕುಂಞಣ್ಣ ನಾಯ್ಕ ಅಡ್ಯತಕಂಡ, ರಕ್ಷಿತ್ ಗೌಡ ಒರುಂಕು, ವೆಂಕಟರಮಣ ಕುಂಡಡ್ಕ, ಶೀನ ಅನವುಗುಂಡಿ, ರವೀಂದ್ರ ಅನವುಗುಂಡಿ, ರವಿ ಕುಂಡಡ್ಕ ಮೊದಲಾದವರು ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…