ಸುದ್ದಿಗಳು

ಮುಚ್ಚುವ ಭೀತಿಯಿಂದ ಪಾರಾದ ಅಚ್ರಪ್ಪಾಡಿ ಶಾಲೆಗೆ ದಾನಿಗಳಿಂದ ನೆರವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.

Advertisement
Advertisement

ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12  ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

1 hour ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

17 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

19 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

22 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago