ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.
ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12 ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…