ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

September 22, 2019
4:00 PM

ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.

Advertisement
Advertisement
Advertisement
Advertisement

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.

Advertisement

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.

ದೀಪಕ್  ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror