ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.
ದೀಪಕ್ ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.
‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…
ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.
ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…
ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…