ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.
ದೀಪಕ್ ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…