ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.
ದೀಪಕ್ ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…