ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.
ದೀಪಕ್ ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…