ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.
ದೀಪಕ್ ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.
ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…