ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.
ದೀಪಕ್ ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…