ಕಾರ್ಯಕ್ರಮಗಳು

ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ – ಸಂರಕ್ಷಣೆ ಮಾಹಿತಿ ಕಾರ್ಯಾಗಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.

Advertisement
Advertisement

ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.

ಸಂಸ್ಥೆಯ ಚೇರ್‍ಮೇನ್‍ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

3 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

5 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

8 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

12 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

12 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

21 hours ago