Advertisement
ಕಾರ್ಯಕ್ರಮಗಳು

ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ – ಸಂರಕ್ಷಣೆ ಮಾಹಿತಿ ಕಾರ್ಯಾಗಾರ

Share

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.

Advertisement
Advertisement

ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.

ಸಂಸ್ಥೆಯ ಚೇರ್‍ಮೇನ್‍ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

4 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

5 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

14 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

15 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

15 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

15 hours ago