Advertisement
ಕಾರ್ಯಕ್ರಮಗಳು

ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ – ಸಂರಕ್ಷಣೆ ಮಾಹಿತಿ ಕಾರ್ಯಾಗಾರ

Share

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.

ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.

ಸಂಸ್ಥೆಯ ಚೇರ್‍ಮೇನ್‍ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

16 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

18 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

20 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

21 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago