ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

June 6, 2019
1:00 PM

ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.

ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror