ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.
ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…