ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.
ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…