ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.
ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…