ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.
ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…