ಬೆಂಗಳೂರು/ಸುಳ್ಯ: ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕರವೇಯ 13 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಬೆಳಿಗ್ಗೆ ಬೆಂಗಳೂರು ವಿವಿ ಪುರಂ ಪೋಲೀಸರಿಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರು ಹಾಗೂ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವ ಐಎಂಎ ಮುಷ್ಕರ ವಾಪಾಸ್ ಪಡೆದಿದ್ದು ವೈದ್ಯಕೀಯ ಸೇವೆ ಆರಂಭಗೊಂಡಿದೆ.
ವೈದ್ಯರಿಗೆ ಹಲ್ಲೆ ನಡೆಸಿದವರನ್ನು ಬಂಧಿಸಿದ ತಕ್ಷಣವೇ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದೇವೆ. ಕನ್ನಡ ಸಂಘದ ಕಾರ್ಯಕರ್ತರನ್ನು ಪೋಲೀಸರು ಬಂಧಿಸಿದ್ದಾರೆ. ನಮಗೆ ಭದ್ರತೆ ಒದಗಿಸಲಾಗುವುದು ಎಂದು ಸರಕಾರ ಭರವಸೆ ನೀಡಿದೆ. ಆ ಎಲ್ಲಾ ಕಾರಣಗಳಿಂದ ನಾವು ಮುಷ್ಕರವನ್ನು ಕೈಬಿಟ್ಟಿದ್ದೇವೆ ಎಂದು ಕಿರಿಯ ವೈದ್ಯರ ಸಂಘದ ಅಧ್ಯಕ್ಷ ಎಲ್.ಎನ್. ರೆಡ್ಡಿ ಹೇಳಿದ್ದಾರೆ.ಇದೀಗ ವೈದ್ಯರ ಮುಷ್ಕರ ಅಂತ್ಯವಾಗಿದ್ದು ರಾಜ್ಯಾದ್ಯಂತ ಒಪಿಡಿ ಸೇವೆ ಪುನಾರಂಭವಾಗಿದೆ ಎಂದು ವೈದ್ಯರ ಸಂಘ ತಿಳಿಸಿದೆ
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…