ಬೆಂಗಳೂರು/ಸುಳ್ಯ: ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕರವೇಯ 13 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಬೆಳಿಗ್ಗೆ ಬೆಂಗಳೂರು ವಿವಿ ಪುರಂ ಪೋಲೀಸರಿಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರು ಹಾಗೂ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವ ಐಎಂಎ ಮುಷ್ಕರ ವಾಪಾಸ್ ಪಡೆದಿದ್ದು ವೈದ್ಯಕೀಯ ಸೇವೆ ಆರಂಭಗೊಂಡಿದೆ.
ವೈದ್ಯರಿಗೆ ಹಲ್ಲೆ ನಡೆಸಿದವರನ್ನು ಬಂಧಿಸಿದ ತಕ್ಷಣವೇ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದೇವೆ. ಕನ್ನಡ ಸಂಘದ ಕಾರ್ಯಕರ್ತರನ್ನು ಪೋಲೀಸರು ಬಂಧಿಸಿದ್ದಾರೆ. ನಮಗೆ ಭದ್ರತೆ ಒದಗಿಸಲಾಗುವುದು ಎಂದು ಸರಕಾರ ಭರವಸೆ ನೀಡಿದೆ. ಆ ಎಲ್ಲಾ ಕಾರಣಗಳಿಂದ ನಾವು ಮುಷ್ಕರವನ್ನು ಕೈಬಿಟ್ಟಿದ್ದೇವೆ ಎಂದು ಕಿರಿಯ ವೈದ್ಯರ ಸಂಘದ ಅಧ್ಯಕ್ಷ ಎಲ್.ಎನ್. ರೆಡ್ಡಿ ಹೇಳಿದ್ದಾರೆ.ಇದೀಗ ವೈದ್ಯರ ಮುಷ್ಕರ ಅಂತ್ಯವಾಗಿದ್ದು ರಾಜ್ಯಾದ್ಯಂತ ಒಪಿಡಿ ಸೇವೆ ಪುನಾರಂಭವಾಗಿದೆ ಎಂದು ವೈದ್ಯರ ಸಂಘ ತಿಳಿಸಿದೆ
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…