ಸುಳ್ಯ: ಸಾಹಿತ್ಯ ವೇದಿಕೆ ಸುಳ್ಯ ಆಯೋಜನೆಯ ಸಾಹಿತ್ಯ ವೇದಿಕೆ ಕುಂಬ್ರ ಮತ್ತು ಪುತ್ತೂರು, ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘ ಸುಳ್ಯ ಹಾಗೂ ಮಾನವರು ಸಹೋದರರು ದ.ಕ.ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸ್ನೇಹ ಮಿಲನ ಹಾಗೂ ಸಾಹಿತ್ಯ ಸಮಾರಂಭದಲ್ಲಿ ಸುಳ್ಯದ ಮುಸ್ತಫಾ ಅಂಜಿಕ್ಕಾರ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಅ.5 ರಂದು ಕುಂಬ್ರ ಶಾರದಾ ವಿದ್ಯಾಲಯದಲ್ಲಿ ಗಾಂಧೀಜಿಯವರ 150ನೇ ಜಯಂತಿ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನಡೆದ ” ಸ್ನೇಹ ಸಮ್ಮಿಲನ” 2019 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ ರೈ ಮರವಂಜ , ಕವಯಿತ್ರಿ ಶಾಂತಾ ಕುಂಠಿನಿ , ಚಂದನ ಸಾಹಿತ್ಯ ವೇದಿಕೆಯ ಎಚ್ ಭೀಮರಾವ್ ವಾಪ್ಠರ್ , ಸುಳ್ಯ ಅಬ್ದುಲ್ ಅಝೀಜ್ ಪುಣಚ ಮತ್ತಿತರು ಉಪಸ್ಥಿತರಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…