ಸುಳ್ಯ: ಸಾಹಿತ್ಯ ವೇದಿಕೆ ಸುಳ್ಯ ಆಯೋಜನೆಯ ಸಾಹಿತ್ಯ ವೇದಿಕೆ ಕುಂಬ್ರ ಮತ್ತು ಪುತ್ತೂರು, ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘ ಸುಳ್ಯ ಹಾಗೂ ಮಾನವರು ಸಹೋದರರು ದ.ಕ.ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸ್ನೇಹ ಮಿಲನ ಹಾಗೂ ಸಾಹಿತ್ಯ ಸಮಾರಂಭದಲ್ಲಿ ಸುಳ್ಯದ ಮುಸ್ತಫಾ ಅಂಜಿಕ್ಕಾರ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಅ.5 ರಂದು ಕುಂಬ್ರ ಶಾರದಾ ವಿದ್ಯಾಲಯದಲ್ಲಿ ಗಾಂಧೀಜಿಯವರ 150ನೇ ಜಯಂತಿ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನಡೆದ ” ಸ್ನೇಹ ಸಮ್ಮಿಲನ” 2019 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ ರೈ ಮರವಂಜ , ಕವಯಿತ್ರಿ ಶಾಂತಾ ಕುಂಠಿನಿ , ಚಂದನ ಸಾಹಿತ್ಯ ವೇದಿಕೆಯ ಎಚ್ ಭೀಮರಾವ್ ವಾಪ್ಠರ್ , ಸುಳ್ಯ ಅಬ್ದುಲ್ ಅಝೀಜ್ ಪುಣಚ ಮತ್ತಿತರು ಉಪಸ್ಥಿತರಿದ್ದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…