ಸುಳ್ಯ: ಸಾಹಿತ್ಯ ವೇದಿಕೆ ಸುಳ್ಯ ಆಯೋಜನೆಯ ಸಾಹಿತ್ಯ ವೇದಿಕೆ ಕುಂಬ್ರ ಮತ್ತು ಪುತ್ತೂರು, ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘ ಸುಳ್ಯ ಹಾಗೂ ಮಾನವರು ಸಹೋದರರು ದ.ಕ.ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸ್ನೇಹ ಮಿಲನ ಹಾಗೂ ಸಾಹಿತ್ಯ ಸಮಾರಂಭದಲ್ಲಿ ಸುಳ್ಯದ ಮುಸ್ತಫಾ ಅಂಜಿಕ್ಕಾರ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಅ.5 ರಂದು ಕುಂಬ್ರ ಶಾರದಾ ವಿದ್ಯಾಲಯದಲ್ಲಿ ಗಾಂಧೀಜಿಯವರ 150ನೇ ಜಯಂತಿ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನಡೆದ ” ಸ್ನೇಹ ಸಮ್ಮಿಲನ” 2019 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ ರೈ ಮರವಂಜ , ಕವಯಿತ್ರಿ ಶಾಂತಾ ಕುಂಠಿನಿ , ಚಂದನ ಸಾಹಿತ್ಯ ವೇದಿಕೆಯ ಎಚ್ ಭೀಮರಾವ್ ವಾಪ್ಠರ್ , ಸುಳ್ಯ ಅಬ್ದುಲ್ ಅಝೀಜ್ ಪುಣಚ ಮತ್ತಿತರು ಉಪಸ್ಥಿತರಿದ್ದರು.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…