(ಸಾಂದರ್ಭಿಕ ಚಿತ್ರ)
ಮೂಡಿಗೆರೆ: ತೋಟಕ್ಕೆ ಸಿಂಪಡಿಸುವ ಕಳೆನಾಶಕವನ್ನು ಜ್ಯೂಸ್ ಎಂದು ಭಾವಿಸಿ ಕುಡಿದ 3 ವರ್ಷದ ಮಗು ಸಾವು-ಬದುಕಿನ ನಡುವೆ ಹೋರಾಡಿ ಮಂಗಳವಾರ ಮೃತಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್ ಎಂಬವರ ಮಗು ಅಗಸ್ತ್ಯ ಮೃತಪಟ್ಟ ಬಾಲಕ. ತೋಟದ ಕಳೆಗೆ ಔಷಧಿ ಸಿಂಪಡಣೆ ಮಾಡಲೆಂದು ಮನೆ ತಂದಿರಿಸಿದ್ದ ಔಷಧಿಯನ್ನು ಜ್ಯೂಸ್ ಎಂದು ಭಾವಿಸಿ ಅ.24 ರಂದು ಬಾಲಕ ಸೇವಿಸಿದ್ದ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬಾಲಕ ಮೃತಪಟ್ಟಿದ್ದಾನೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…