(ಸಾಂದರ್ಭಿಕ ಚಿತ್ರ)
ಮೂಡಿಗೆರೆ: ತೋಟಕ್ಕೆ ಸಿಂಪಡಿಸುವ ಕಳೆನಾಶಕವನ್ನು ಜ್ಯೂಸ್ ಎಂದು ಭಾವಿಸಿ ಕುಡಿದ 3 ವರ್ಷದ ಮಗು ಸಾವು-ಬದುಕಿನ ನಡುವೆ ಹೋರಾಡಿ ಮಂಗಳವಾರ ಮೃತಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್ ಎಂಬವರ ಮಗು ಅಗಸ್ತ್ಯ ಮೃತಪಟ್ಟ ಬಾಲಕ. ತೋಟದ ಕಳೆಗೆ ಔಷಧಿ ಸಿಂಪಡಣೆ ಮಾಡಲೆಂದು ಮನೆ ತಂದಿರಿಸಿದ್ದ ಔಷಧಿಯನ್ನು ಜ್ಯೂಸ್ ಎಂದು ಭಾವಿಸಿ ಅ.24 ರಂದು ಬಾಲಕ ಸೇವಿಸಿದ್ದ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬಾಲಕ ಮೃತಪಟ್ಟಿದ್ದಾನೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…