ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೆಟ್ಟಣ ಶಾಖೆ ಅಧ್ಯಕ್ಷರಾಗಿ ರವಿ ಕಕ್ಕೆಪದವು

May 2, 2019
11:28 AM

ಸುಬ್ರಹ್ಮಣ್ಯ: ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ.) ಆಲಂಕಾರು ಇದರ ನೂತನ ನೆಟ್ಟಣ ಶಾಖೆಯ ಪ್ರಾರಂಭದ ಬಗ್ಗೆ ಶಾಖಾ ಸಲಹಾ ಸಮಿತಿಯ ರಚನಾ ಸಭೆಯು  ಉದ್ದೇಶಿತ ಶಾಖಾ ಕಚೇರಿಯ ಆವರಣದಲ್ಲಿ ನಡೆಯಿತು.ನೆಟ್ಟಣ ಶಾಖಾ ಸಲಹಾ ಸಮಿತಿಯ ಅಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಸಮಾಜ ಸೇವಕ ಹಾಗೂ ಜೇಸಿಸ್ ವಲಯಾಧಿಕಾರಿ ರವಿ ಕಕ್ಕೆಪದವು ಅವಿರೋಧವಾಗಿ ಆಯ್ಕೆಯಾದರು.
ಕುಮಾರಿ ವಾಸುದೇವನ್(ಉಪಾಧ್ಯಕ್ಷೆ), ಸುಂದರ ಕರ್ಕೇರ ಮತ್ರಾಡಿ(ಕಾರ್ಯದರ್ಶಿ) ನೇಮಕಗೊಂಡರು. ಸತೀಶ್ ಮರ್ಧಾಳ, ಕೃಷ್ಣಪ್ಪ ಪೂಜಾರಿ ಕೊಂಬಾರು, ಉದಯ ಕುಮಾರ್ ಬಿಳಿನೆಲೆ, ಮಾಯಿಲಪ್ಪ ಪೂಜಾರಿ ಕೊಂಬಾರು,ಸಂತೋಷ್ ಕುಮಾರ್ ಬಿಳಿನೆಲೆ, ಮೋನಪ್ಪ ಪೂಜಾರಿ ಕೆರ್ಮಾಯಿ( ಸದಸ್ಯರು) ನೇಮಕಗೊಂಡರು.
ಈ ಸಂದರ್ಭದಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ ಆಲಂಕಾರು, ಉಪಾಧ್ಯಕ್ಷ ಮುತ್ತಪ್ಪ ಪೂಜಾರಿ ನೆಯ್ಯಲ್ಗ, ನಿರ್ದೇಶಕರುಗಳಾದ ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ಜಿನ್ನಪ್ಪ ಸಾಲ್ಯಾನ್ ಕಡಬ, ರವಿ ಪೂಜಾರಿ ಕುಂಞಲಡ್ಕ, ತೇಜಕುಮಾರ್ ಅಗರಿಕಜೆ ಸುಬ್ರಹ್ಮಣ್ಯ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕುಮಾರ್ ಅಗತ್ತಾಡಿ, ಸಿಬ್ಬಂದಿ ಅಜಯ್ ಕುಮಾರ್ ನೆಟ್ಟಣ ಉಪಸ್ಥಿತರಿದ್ದರು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group