ನಮ್ಮೂರ ಸುದ್ದಿ

ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೆಟ್ಟಣ ಶಾಖೆ ಅಧ್ಯಕ್ಷರಾಗಿ ರವಿ ಕಕ್ಕೆಪದವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ.) ಆಲಂಕಾರು ಇದರ ನೂತನ ನೆಟ್ಟಣ ಶಾಖೆಯ ಪ್ರಾರಂಭದ ಬಗ್ಗೆ ಶಾಖಾ ಸಲಹಾ ಸಮಿತಿಯ ರಚನಾ ಸಭೆಯು  ಉದ್ದೇಶಿತ ಶಾಖಾ ಕಚೇರಿಯ ಆವರಣದಲ್ಲಿ ನಡೆಯಿತು.ನೆಟ್ಟಣ ಶಾಖಾ ಸಲಹಾ ಸಮಿತಿಯ ಅಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಸಮಾಜ ಸೇವಕ ಹಾಗೂ ಜೇಸಿಸ್ ವಲಯಾಧಿಕಾರಿ ರವಿ ಕಕ್ಕೆಪದವು ಅವಿರೋಧವಾಗಿ ಆಯ್ಕೆಯಾದರು.
ಕುಮಾರಿ ವಾಸುದೇವನ್(ಉಪಾಧ್ಯಕ್ಷೆ), ಸುಂದರ ಕರ್ಕೇರ ಮತ್ರಾಡಿ(ಕಾರ್ಯದರ್ಶಿ) ನೇಮಕಗೊಂಡರು. ಸತೀಶ್ ಮರ್ಧಾಳ, ಕೃಷ್ಣಪ್ಪ ಪೂಜಾರಿ ಕೊಂಬಾರು, ಉದಯ ಕುಮಾರ್ ಬಿಳಿನೆಲೆ, ಮಾಯಿಲಪ್ಪ ಪೂಜಾರಿ ಕೊಂಬಾರು,ಸಂತೋಷ್ ಕುಮಾರ್ ಬಿಳಿನೆಲೆ, ಮೋನಪ್ಪ ಪೂಜಾರಿ ಕೆರ್ಮಾಯಿ( ಸದಸ್ಯರು) ನೇಮಕಗೊಂಡರು.
ಈ ಸಂದರ್ಭದಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ ಆಲಂಕಾರು, ಉಪಾಧ್ಯಕ್ಷ ಮುತ್ತಪ್ಪ ಪೂಜಾರಿ ನೆಯ್ಯಲ್ಗ, ನಿರ್ದೇಶಕರುಗಳಾದ ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ಜಿನ್ನಪ್ಪ ಸಾಲ್ಯಾನ್ ಕಡಬ, ರವಿ ಪೂಜಾರಿ ಕುಂಞಲಡ್ಕ, ತೇಜಕುಮಾರ್ ಅಗರಿಕಜೆ ಸುಬ್ರಹ್ಮಣ್ಯ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕುಮಾರ್ ಅಗತ್ತಾಡಿ, ಸಿಬ್ಬಂದಿ ಅಜಯ್ ಕುಮಾರ್ ನೆಟ್ಟಣ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

56 minutes ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

59 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

7 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

8 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

8 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

23 hours ago