ಸುಬ್ರಹ್ಮಣ್ಯ: ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ.) ಆಲಂಕಾರು ಇದರ ನೂತನ ನೆಟ್ಟಣ ಶಾಖೆಯ ಪ್ರಾರಂಭದ ಬಗ್ಗೆ ಶಾಖಾ ಸಲಹಾ ಸಮಿತಿಯ ರಚನಾ ಸಭೆಯು ಉದ್ದೇಶಿತ ಶಾಖಾ ಕಚೇರಿಯ ಆವರಣದಲ್ಲಿ ನಡೆಯಿತು.ನೆಟ್ಟಣ ಶಾಖಾ ಸಲಹಾ ಸಮಿತಿಯ ಅಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಸಮಾಜ ಸೇವಕ ಹಾಗೂ ಜೇಸಿಸ್ ವಲಯಾಧಿಕಾರಿ ರವಿ ಕಕ್ಕೆಪದವು ಅವಿರೋಧವಾಗಿ ಆಯ್ಕೆಯಾದರು.
ಕುಮಾರಿ ವಾಸುದೇವನ್(ಉಪಾಧ್ಯಕ್ಷೆ), ಸುಂದರ ಕರ್ಕೇರ ಮತ್ರಾಡಿ(ಕಾರ್ಯದರ್ಶಿ) ನೇಮಕಗೊಂಡರು. ಸತೀಶ್ ಮರ್ಧಾಳ, ಕೃಷ್ಣಪ್ಪ ಪೂಜಾರಿ ಕೊಂಬಾರು, ಉದಯ ಕುಮಾರ್ ಬಿಳಿನೆಲೆ, ಮಾಯಿಲಪ್ಪ ಪೂಜಾರಿ ಕೊಂಬಾರು,ಸಂತೋಷ್ ಕುಮಾರ್ ಬಿಳಿನೆಲೆ, ಮೋನಪ್ಪ ಪೂಜಾರಿ ಕೆರ್ಮಾಯಿ( ಸದಸ್ಯರು) ನೇಮಕಗೊಂಡರು.
ಈ ಸಂದರ್ಭದಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ ಆಲಂಕಾರು, ಉಪಾಧ್ಯಕ್ಷ ಮುತ್ತಪ್ಪ ಪೂಜಾರಿ ನೆಯ್ಯಲ್ಗ, ನಿರ್ದೇಶಕರುಗಳಾದ ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ಜಿನ್ನಪ್ಪ ಸಾಲ್ಯಾನ್ ಕಡಬ, ರವಿ ಪೂಜಾರಿ ಕುಂಞಲಡ್ಕ, ತೇಜಕುಮಾರ್ ಅಗರಿಕಜೆ ಸುಬ್ರಹ್ಮಣ್ಯ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕುಮಾರ್ ಅಗತ್ತಾಡಿ, ಸಿಬ್ಬಂದಿ ಅಜಯ್ ಕುಮಾರ್ ನೆಟ್ಟಣ ಉಪಸ್ಥಿತರಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…