Advertisement
ನಮ್ಮೂರ ಸುದ್ದಿ

ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೆಟ್ಟಣ ಶಾಖೆ ಅಧ್ಯಕ್ಷರಾಗಿ ರವಿ ಕಕ್ಕೆಪದವು

Share

ಸುಬ್ರಹ್ಮಣ್ಯ: ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ.) ಆಲಂಕಾರು ಇದರ ನೂತನ ನೆಟ್ಟಣ ಶಾಖೆಯ ಪ್ರಾರಂಭದ ಬಗ್ಗೆ ಶಾಖಾ ಸಲಹಾ ಸಮಿತಿಯ ರಚನಾ ಸಭೆಯು  ಉದ್ದೇಶಿತ ಶಾಖಾ ಕಚೇರಿಯ ಆವರಣದಲ್ಲಿ ನಡೆಯಿತು.ನೆಟ್ಟಣ ಶಾಖಾ ಸಲಹಾ ಸಮಿತಿಯ ಅಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಸಮಾಜ ಸೇವಕ ಹಾಗೂ ಜೇಸಿಸ್ ವಲಯಾಧಿಕಾರಿ ರವಿ ಕಕ್ಕೆಪದವು ಅವಿರೋಧವಾಗಿ ಆಯ್ಕೆಯಾದರು.
ಕುಮಾರಿ ವಾಸುದೇವನ್(ಉಪಾಧ್ಯಕ್ಷೆ), ಸುಂದರ ಕರ್ಕೇರ ಮತ್ರಾಡಿ(ಕಾರ್ಯದರ್ಶಿ) ನೇಮಕಗೊಂಡರು. ಸತೀಶ್ ಮರ್ಧಾಳ, ಕೃಷ್ಣಪ್ಪ ಪೂಜಾರಿ ಕೊಂಬಾರು, ಉದಯ ಕುಮಾರ್ ಬಿಳಿನೆಲೆ, ಮಾಯಿಲಪ್ಪ ಪೂಜಾರಿ ಕೊಂಬಾರು,ಸಂತೋಷ್ ಕುಮಾರ್ ಬಿಳಿನೆಲೆ, ಮೋನಪ್ಪ ಪೂಜಾರಿ ಕೆರ್ಮಾಯಿ( ಸದಸ್ಯರು) ನೇಮಕಗೊಂಡರು.
ಈ ಸಂದರ್ಭದಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ ಆಲಂಕಾರು, ಉಪಾಧ್ಯಕ್ಷ ಮುತ್ತಪ್ಪ ಪೂಜಾರಿ ನೆಯ್ಯಲ್ಗ, ನಿರ್ದೇಶಕರುಗಳಾದ ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ಜಿನ್ನಪ್ಪ ಸಾಲ್ಯಾನ್ ಕಡಬ, ರವಿ ಪೂಜಾರಿ ಕುಂಞಲಡ್ಕ, ತೇಜಕುಮಾರ್ ಅಗರಿಕಜೆ ಸುಬ್ರಹ್ಮಣ್ಯ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕುಮಾರ್ ಅಗತ್ತಾಡಿ, ಸಿಬ್ಬಂದಿ ಅಜಯ್ ಕುಮಾರ್ ನೆಟ್ಟಣ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

8 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

10 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

23 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago