Advertisement
ನಮ್ಮೂರ ಸುದ್ದಿ

ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೆಟ್ಟಣ ಶಾಖೆ ಅಧ್ಯಕ್ಷರಾಗಿ ರವಿ ಕಕ್ಕೆಪದವು

Share

ಸುಬ್ರಹ್ಮಣ್ಯ: ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ.) ಆಲಂಕಾರು ಇದರ ನೂತನ ನೆಟ್ಟಣ ಶಾಖೆಯ ಪ್ರಾರಂಭದ ಬಗ್ಗೆ ಶಾಖಾ ಸಲಹಾ ಸಮಿತಿಯ ರಚನಾ ಸಭೆಯು  ಉದ್ದೇಶಿತ ಶಾಖಾ ಕಚೇರಿಯ ಆವರಣದಲ್ಲಿ ನಡೆಯಿತು.ನೆಟ್ಟಣ ಶಾಖಾ ಸಲಹಾ ಸಮಿತಿಯ ಅಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಸಮಾಜ ಸೇವಕ ಹಾಗೂ ಜೇಸಿಸ್ ವಲಯಾಧಿಕಾರಿ ರವಿ ಕಕ್ಕೆಪದವು ಅವಿರೋಧವಾಗಿ ಆಯ್ಕೆಯಾದರು.
ಕುಮಾರಿ ವಾಸುದೇವನ್(ಉಪಾಧ್ಯಕ್ಷೆ), ಸುಂದರ ಕರ್ಕೇರ ಮತ್ರಾಡಿ(ಕಾರ್ಯದರ್ಶಿ) ನೇಮಕಗೊಂಡರು. ಸತೀಶ್ ಮರ್ಧಾಳ, ಕೃಷ್ಣಪ್ಪ ಪೂಜಾರಿ ಕೊಂಬಾರು, ಉದಯ ಕುಮಾರ್ ಬಿಳಿನೆಲೆ, ಮಾಯಿಲಪ್ಪ ಪೂಜಾರಿ ಕೊಂಬಾರು,ಸಂತೋಷ್ ಕುಮಾರ್ ಬಿಳಿನೆಲೆ, ಮೋನಪ್ಪ ಪೂಜಾರಿ ಕೆರ್ಮಾಯಿ( ಸದಸ್ಯರು) ನೇಮಕಗೊಂಡರು.
ಈ ಸಂದರ್ಭದಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ ಆಲಂಕಾರು, ಉಪಾಧ್ಯಕ್ಷ ಮುತ್ತಪ್ಪ ಪೂಜಾರಿ ನೆಯ್ಯಲ್ಗ, ನಿರ್ದೇಶಕರುಗಳಾದ ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ಜಿನ್ನಪ್ಪ ಸಾಲ್ಯಾನ್ ಕಡಬ, ರವಿ ಪೂಜಾರಿ ಕುಂಞಲಡ್ಕ, ತೇಜಕುಮಾರ್ ಅಗರಿಕಜೆ ಸುಬ್ರಹ್ಮಣ್ಯ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕುಮಾರ್ ಅಗತ್ತಾಡಿ, ಸಿಬ್ಬಂದಿ ಅಜಯ್ ಕುಮಾರ್ ನೆಟ್ಟಣ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

16 minutes ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

23 minutes ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago