ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬ

September 11, 2019
3:00 PM

ಮಡಿಕೇರಿ : ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದ ಆವರಣದಲ್ಲಿ ಮಹಾಬಲೇಶ್ವರ ಭಟ್ ಅವರ ನೇತ್ರತ್ವದಲ್ಲಿ ವಿಶೇಷ ಪೂಜಾ ಕಾರ್ಯವನ್ನು ನಡೆಸಲಾಯಿತು.

Advertisement
Advertisement

ಸಪ್ನ ಚಂದ್ರಶೇಖರ್ ಕುಟುಂಬಸ್ಥರು ಓಣಂ ಸದ್ಯದ ವ್ಯವಸ್ಥೆ ಮಾಡಿದರು. ಈ ಸಂದರ್ಭ ದೇವಸ್ಥಾನ ಕಾರ್ಯದರ್ಶಿ ಬಿ.ಬಿ ಜಯಂತಿ, ತಕ್ಕ ಮುಖ್ಯಸ್ಥರಾದ ಗ್ರೇಸಿ ವಿಜಯ, ಸದಸ್ಯರಾದ ಯಶೋಧ, ಕಾಂಚನ ಭಟ್ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ. ಪಿ. ಸುಕುಮಾರ್ ಹಾಜರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ
June 26, 2025
10:02 PM
by: The Rural Mirror ಸುದ್ದಿಜಾಲ
ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು
June 26, 2025
9:54 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |
June 26, 2025
9:43 PM
by: The Rural Mirror ಸುದ್ದಿಜಾಲ
ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group