ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬ

September 11, 2019
3:00 PM

ಮಡಿಕೇರಿ : ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದ ಆವರಣದಲ್ಲಿ ಮಹಾಬಲೇಶ್ವರ ಭಟ್ ಅವರ ನೇತ್ರತ್ವದಲ್ಲಿ ವಿಶೇಷ ಪೂಜಾ ಕಾರ್ಯವನ್ನು ನಡೆಸಲಾಯಿತು.

ಸಪ್ನ ಚಂದ್ರಶೇಖರ್ ಕುಟುಂಬಸ್ಥರು ಓಣಂ ಸದ್ಯದ ವ್ಯವಸ್ಥೆ ಮಾಡಿದರು. ಈ ಸಂದರ್ಭ ದೇವಸ್ಥಾನ ಕಾರ್ಯದರ್ಶಿ ಬಿ.ಬಿ ಜಯಂತಿ, ತಕ್ಕ ಮುಖ್ಯಸ್ಥರಾದ ಗ್ರೇಸಿ ವಿಜಯ, ಸದಸ್ಯರಾದ ಯಶೋಧ, ಕಾಂಚನ ಭಟ್ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ. ಪಿ. ಸುಕುಮಾರ್ ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror