ಮಡಿಕೇರಿ : ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದ ಆವರಣದಲ್ಲಿ ಮಹಾಬಲೇಶ್ವರ ಭಟ್ ಅವರ ನೇತ್ರತ್ವದಲ್ಲಿ ವಿಶೇಷ ಪೂಜಾ ಕಾರ್ಯವನ್ನು ನಡೆಸಲಾಯಿತು.
ಸಪ್ನ ಚಂದ್ರಶೇಖರ್ ಕುಟುಂಬಸ್ಥರು ಓಣಂ ಸದ್ಯದ ವ್ಯವಸ್ಥೆ ಮಾಡಿದರು. ಈ ಸಂದರ್ಭ ದೇವಸ್ಥಾನ ಕಾರ್ಯದರ್ಶಿ ಬಿ.ಬಿ ಜಯಂತಿ, ತಕ್ಕ ಮುಖ್ಯಸ್ಥರಾದ ಗ್ರೇಸಿ ವಿಜಯ, ಸದಸ್ಯರಾದ ಯಶೋಧ, ಕಾಂಚನ ಭಟ್ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ. ಪಿ. ಸುಕುಮಾರ್ ಹಾಜರಿದ್ದರು.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…