ಮಡಿಕೇರಿ : ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದ ಆವರಣದಲ್ಲಿ ಮಹಾಬಲೇಶ್ವರ ಭಟ್ ಅವರ ನೇತ್ರತ್ವದಲ್ಲಿ ವಿಶೇಷ ಪೂಜಾ ಕಾರ್ಯವನ್ನು ನಡೆಸಲಾಯಿತು.
ಸಪ್ನ ಚಂದ್ರಶೇಖರ್ ಕುಟುಂಬಸ್ಥರು ಓಣಂ ಸದ್ಯದ ವ್ಯವಸ್ಥೆ ಮಾಡಿದರು. ಈ ಸಂದರ್ಭ ದೇವಸ್ಥಾನ ಕಾರ್ಯದರ್ಶಿ ಬಿ.ಬಿ ಜಯಂತಿ, ತಕ್ಕ ಮುಖ್ಯಸ್ಥರಾದ ಗ್ರೇಸಿ ವಿಜಯ, ಸದಸ್ಯರಾದ ಯಶೋಧ, ಕಾಂಚನ ಭಟ್ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ. ಪಿ. ಸುಕುಮಾರ್ ಹಾಜರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…