ಮಡಿಕೇರಿ : ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದ ಆವರಣದಲ್ಲಿ ಮಹಾಬಲೇಶ್ವರ ಭಟ್ ಅವರ ನೇತ್ರತ್ವದಲ್ಲಿ ವಿಶೇಷ ಪೂಜಾ ಕಾರ್ಯವನ್ನು ನಡೆಸಲಾಯಿತು.
ಸಪ್ನ ಚಂದ್ರಶೇಖರ್ ಕುಟುಂಬಸ್ಥರು ಓಣಂ ಸದ್ಯದ ವ್ಯವಸ್ಥೆ ಮಾಡಿದರು. ಈ ಸಂದರ್ಭ ದೇವಸ್ಥಾನ ಕಾರ್ಯದರ್ಶಿ ಬಿ.ಬಿ ಜಯಂತಿ, ತಕ್ಕ ಮುಖ್ಯಸ್ಥರಾದ ಗ್ರೇಸಿ ವಿಜಯ, ಸದಸ್ಯರಾದ ಯಶೋಧ, ಕಾಂಚನ ಭಟ್ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ. ಪಿ. ಸುಕುಮಾರ್ ಹಾಜರಿದ್ದರು.
ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…
ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…
ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…
ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ…