ಮಡಿಕೇರಿ : ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದ ಆವರಣದಲ್ಲಿ ಮಹಾಬಲೇಶ್ವರ ಭಟ್ ಅವರ ನೇತ್ರತ್ವದಲ್ಲಿ ವಿಶೇಷ ಪೂಜಾ ಕಾರ್ಯವನ್ನು ನಡೆಸಲಾಯಿತು.
ಸಪ್ನ ಚಂದ್ರಶೇಖರ್ ಕುಟುಂಬಸ್ಥರು ಓಣಂ ಸದ್ಯದ ವ್ಯವಸ್ಥೆ ಮಾಡಿದರು. ಈ ಸಂದರ್ಭ ದೇವಸ್ಥಾನ ಕಾರ್ಯದರ್ಶಿ ಬಿ.ಬಿ ಜಯಂತಿ, ತಕ್ಕ ಮುಖ್ಯಸ್ಥರಾದ ಗ್ರೇಸಿ ವಿಜಯ, ಸದಸ್ಯರಾದ ಯಶೋಧ, ಕಾಂಚನ ಭಟ್ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ. ಪಿ. ಸುಕುಮಾರ್ ಹಾಜರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…