ಮೂಲಭೂತ ಸೌಕರ್ಯದ ಕೊರತೆ : ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

May 14, 2019
11:30 AM

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ  ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

ಕಾಲನಿಗ  ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ  ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.

ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ  ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ
February 17, 2025
9:27 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ | ಸಚಿವ ಅಶ್ವಿನಿ ವೈಷ್ಣವ್
February 16, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror