ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.
ಕಾಲನಿಗ ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.
ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…