ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.
ಕಾಲನಿಗ ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.
ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.