ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.
ಕಾಲನಿಗ ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.
ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…