ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.
ಕಾಲನಿಗ ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.
ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…