Advertisement
ನಮ್ಮೂರ ಸುದ್ದಿ

ಮೂಲಭೂತ ಸೌಕರ್ಯದ ಕೊರತೆ : ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Share

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ  ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

ಕಾಲನಿಗ  ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ  ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.

ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ  ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 hour ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

3 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

10 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

12 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

18 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago