ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.
ಕಾಲನಿಗ ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.
ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…