Advertisement
ನಮ್ಮೂರ ಸುದ್ದಿ

ಮೂಲಭೂತ ಸೌಕರ್ಯದ ಕೊರತೆ : ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Share

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ  ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

ಕಾಲನಿಗ  ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ  ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.

ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ  ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago